ವೈದ್ಯಾಧಿಕಾರಿಗಳ ಸಭೆ
ಯಾದಗಿರಿ, ಮಾರ್ಚ್ 26 (ಕರ್ನಾಟಕ ವಾರ್ತೆ): ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ವೈದ್ಯಾಧಿಕಾರಿಗಳ ಸಭೆ ನಡೆಸಿದರು. ಡಾ.ಭಗವಂತ ಅನವಾರ ಹಾಗೂ ವೈದ್ಯರು ಹಾಜರಿದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ