ಗುರುವಾರ, ಜನವರಿ 28, 2021

 ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಯಾದಗಿರಿ.ಜ.28 (ಕ.ವಾ):- ಸುರಪುರ ನಗರಸಭೆಯ ವ್ಯಾಪ್ತಿಯಲ್ಲಿ ಬರುವ ನಿವೇಶನ ರಹಿತ ಅರ್ಜಿದಾರ ರಿಂದ ಅರ್ಜಿಯನ್ನು ಆಹ್ವಾನಸಲಾಗಿದೆ. ಆಸಕ್ತರು ಪ್ರಕಟಣೆ ಹೊರಡಿಸಿದ 7 ದಿನಗಳ ಒಳಗಾಗಿ ಆದಾಯ, ಅಧಾರ ಕಾರ್ಡ್, ರೇಷನ್ ಕಾರ್ಡ್, ವಾಸಸ್ಥಳ ಪ್ರಮಾಣ ಹಾಗೂ ಮೂರು ಭಾವ ಚಿತ್ರ ಹಾಗೂ ವಿದ್ಯುತ್ ಬಿಲ್ಲು ಪಾವತಿಸಿದ ರಶೀದಿ ಮತ್ತು 20 ರೂ. ಛಾಪಾ ಕಾಗದದ ಮೇಲೆ ನಿವೇಶನ ಇಲ್ಲದಿರುವ ಬಗ್ಗೆ ಕೋರ್ಟ್ ನೋಟರಿದೊಂದಿಗೆ ಅರ್ಜಿಯನ್ನು ಸಲ್ಲಿಸಬೇಕೆಂದು ಸುರಪುರ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...