ಮಂಗಳವಾರ, ಜನವರಿ 19, 2021

 ಮಹಾಯೋಗಿ ವೇಮನ ಜಯಂತಿ ಆಚರಣೆ

ಯಾದಗಿರಿ.ಜ.19 (ಕ.ವಾ):- ಕೋವಿಡ್-19 ಹಿನ್ನೆಲೆಯಲ್ಲಿ ಶ್ರೀ ಮಹಾಯೋಗಿ ವೇಮನ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಅಡಿಟೋರಿಯಂ ಸಭಾಂಗಣದಲ್ಲಿ ಮಂಗಳವಾರ ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್ ಅವರು ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೋಟ್ರೇಶ ಹಾಗೂ ಸಮಾಜದ ಮುಖಂಡರಾದ ಮಹೇಶ ರೆಡ್ಡಿಗೌಡ ಮುದ್ನಾಳ, ಬsಸ್ಸುಗೌಡ ಬಿಳಾರ, ಲಿಂಗಾರೆಡ್ಡಿ ಎಡ್ಡೇಳ್ಳಿ ವಿಶ್ವನಾಥ ರೆಡ್ಡಿ ಕೊಳ್ಳೂರ, ಮಲ್ಲಿಕಾರ್ಜುನ ರೆಡ್ಡಿ, ಶರಣಗೌಡ ಎಡ್ಡೇಳ್ಳಿ, ಶಶಿಧರ ರೆಡ್ಡಿ, ಶಿವಣ್ಣಗೌಡ ಗೋಳಬಾಳ, ಷಣ್ಮುಖ ರೆಡ್ಡಿ, ಶಿವುಗೌಡ ಬಂದಳ್ಳಿ, ರಮೇಶ ದೊಡ್ಡಮನಿ, ರಾಜುಗೌಡ ಹುಳಸೂಗೂರ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Image may contain: 7 people, including Prakash Rajaput, people standing and people on stage

Siddaraj Ladalapur and Rupesh Panchariya

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...