ಮಂಗಳವಾರ, ಆಗಸ್ಟ್ 24, 2021

   ಕಾಣೆಯಾದ ಮಹಿಳೆ ಪತ್ತೆಗೆ ಮನವಿ

ಯಾದಗಿರಿ:ಆಗಸ್ಟ್-24(ಕರ್ನಾಟಕ ವಾರ್ತೆ) ಯಾದಗಿರಿ ತಾಲೂಕಿನ ಮೈಲಾಪೂರ ನಿವಾಸಿ ಅನ್ನಪೂರ್ಣ ಗಂಡ ಶ್ರೀನಾಥ ಕಟ್ಟಿಮನಿ ವರ್ಷ (36) ಎಂಬ ಮಹಿಳೆಯು ಮನೆಯಿಂದ ಜೂನ್ 10 ರಂದು ಕಾಣೆಯಾಗಿರುತ್ತಾರೆ ಎಂದು ಪತಿ ನೀಡಿದ ದೂರಿನ್ವಯ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾಣೆಯಾದ ವ್ಯಕ್ತಿ ಕುರಿತು ಮಾಹಿತಿ ಅಥವಾ ಸುಳಿವು ಸಿಕ್ಕಲಿ ಯಾದಗಿರಿ ಮಹಿಳಾ ಪೊಲೀಸ್ ಠಾಣೆಗೆ ಅಥವಾ ಯಾದಗಿರಿ ಕಂಟ್ರೋಲ್ ರೂಂ  ದೂ.ಸಂ: 08473-253736, 08473-253255, 9480803639 ಗೆ ಕರೆ ಸಂಪರ್ಕಿಸಲು ಪ್ರಕಟಣೆ ಕೋರಿದೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...